ಸಂಸಾರದಲ್ಲಿ ರಾಜಕೀಯ


ಮಾಜಿ ಸಚಿವ ಎಚ್.ಡಿ.ರೇವಣ್ಣ, ದೇವೇಗೌಡ ಮತ್ತು ಕುಟುಂಬದೊಂದಿಗೆ ಮುನಿಸಿಕೊಂಡಿದ್ದಾರೆ. ವಯಸ್ಸಿನಲ್ಲಿ ಹಿರಿಯವನಾಗಿದ್ದರೂ ಕುಮಾರಸ್ವಾಮಿಗೆ ಸಿಗುತ್ತಿರುವ ಮನ್ನಣೆ ನನಗೇಕಿಲ್ಲ ಎಂಬುದು ಅವರ ಕೋಪಕ್ಕೆ ಕಾರಣ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ