ತಂಗುದಾಣವಿಲ್ಲದೆ ಬಳಲುತ್ತಿರುವ ಪ್ರಯಾಣಿಕರು


ಚಾಮರಾಜ ಜಿಲ್ಲಾ ಕೇಂದ್ರದಲ್ಲೇ ಪ್ರಯಾಣಿಕರಿಗೆ ತಂಗುದಾಣವಿಲ್ಲ. ಬಸ್ ಬರುವವರೆಗೂ ಬಿಸಿಲಿನಲ್ಲೇ ಒಣಗುವ ಪರಿಸ್ಥಿತಿ ಅನೇಕ ಕಡೆ ನಿರ್ಮಾಣವಾಗಿದೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ