ನೊಂದವರ ನೋವ ನೋಯದವರೆತ್ತ ಬಲ್ಲರು


ಮೈಸೂರಿನ ಕ್ಯಾತಮಾರನಹಳ್ಳಿಯಲ್ಲಿ ಇತ್ತೀಚೆಗೆ ನಡೆದ ಕೋಮು ಗಲಭೆಯಲ್ಲಿ ಆಸ್ತಿ-ಮನೆ ಮತ್ತಿತರವನ್ನು ಕಳೆದುಕೊಂಡವರ ನೋವು ಹೇಳತೀರದಾಗಿದೆ. ಸರಕಾರ ನೀಡಿರೋ ಅಲ್ಪ ಪ್ರಮಾಣದ ಪರಿಹಾರ ಯಾವುದಕ್ಕೂ ಸಾಲದಾಗಿದೆ. ಹೆಚ್ಚಿನದಕ್ಕಾಗಿ ಜಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ