
ವಿಶ್ವವಿಖ್ಯಾತ ಮೈಸೂರು ದಸರೆಯ ಪ್ರಮುಖ ಆಕರ್ಷಣೆ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ 'ಬಲರಾಮ'ನೇತೃತ್ವದ ಗಜಪಡೆ ಗುರುವಾರ ಹುಣಸೂರು ತಾಲೂಕಿನ ಕಾಡಂಚಿನ ಗ್ರಾಮ ವೀರನಹೊಸಹಳ್ಳಿಯಿಂದ ನಾಡಿಗೆ ಪ್ರಯಾಣ ಬೆಳೆಸಿತು. ಜಿಲ್ಲಾ ಉಸ್ತುವಾರಿ ಸಚಿವೆ ಶೋಭಾ ಕರಂದ್ಲಾಜೆ ಪುಷ್ಪಾರ್ಚನೆ ಮಾಡಿ 'ಗಜಪಯಣ'ಕ್ಕೆ ಚಾಲನೆ ನೀಡಿದರು.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ