ಮಾಜಿ ಸ್ಪೀಕರ್ ದಿಢೀರ್ ಪ್ರತಿಭಟನೆ


ನ್ಯಾಯಾಲಯದಲ್ಲಿದ್ದ ವ್ಯಾಜ್ಯವೊಂದರ ದಾಖಲೆ ಪತ್ರಗಳನ್ನು ಕಳೆದು ಹಾಕಿರುವ ಲೋಕೋಪಯೋಗಿ ಅಧಿಕಾರಿಗಳ ಕರ್ತವ್ಯ ಲೋಪದ ವಿರುದ್ಧ ವಿಧಾನಸಭೆ ಮಾಜಿ ಸ್ಪೀಕರ್ ಕೃಷ್ಣ ಕೆ.ಆರ್.ಪೇಟೆಯಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ