ಜಗಳ ಮರೆಯೋಣ; ಮಾನವೀಯತೆ ಮೆರೆಯೋಣ


ಮೈಸೂರು ನಗರ ಪೊಲೀಸ್ ಇಲಾಖೆ ಉದಯಗಿರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಸದ್ಬಾವನಾ ಜಾಥಾದಲ್ಲಿ ಹೆಜ್ಜೆ ಹಾಕಿದ ನಗರದ ವಿವಿಧ ಶಾಲೆಗಳ ಮಕ್ಕಳು ಬಡಾವಣೆಯ ಜನರಲ್ಲಿ ಸಂತಸ ಮೂಡಿಸಿದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ