ಎಲ್ಲವೂ ಸರಿಯಾಗಿದ್ದರೆ ಡಿಸೆಂಬರ್ 18,19,20 ರಂದು ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಬೇಕಿತ್ತು. ಆದರೆ ಆತಿಥ್ಯ ವಹಿಸಿದ್ದ ಗದಗ ಜಿಲ್ಲೆಯನ್ನೂ ನೆರೆ ಸಂಕಷ್ಟ ಬಿಟ್ಟಿಲ್ಲ. ಆದುದರಿಂದ ಇಂಥ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವುದು ಸೂಕ್ತವಲ್ಲ ಎಂಬುದು ಹಲವರ ಅಭಿಪ್ರಾಯ.
ಮೈಸೂರು ದಸರಾ ಎಷ್ಟೊಂದು ಸುಂದರ ! ಸುಸ್ವಾಗತ : ವಿಕ ವೀಕ್ಷಣೆ - ದಸರಾ ೨೦೧೧
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ