ಆಶ್ರಯ ಬಡಾವಣೆ ಅಭಿವೃದ್ಧಿ ಹಣ ಮಂಗಮಾಯ


ಆಶ್ರಯ ಬಡಾವಣೆ ಅಭಿವೃದ್ಧಿಗೆಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಮೀಸಲಿಟ್ಟ ಹಣ ಬಿಡುಗಡೆಯಾದರೂ ಕಾಮಗಾರಿ ಮಾತ್ರ ಇನ್ನೂ ಆರಂಭವಾಗಿಲ್ಲ. 7 ತಿಂಗಳ ಹಿಂದೆಯೇ ಮುಖ್ಯಮಂತ್ರಿ ಯಡಿಯೂರಪ್ಪ ಕಾಮಗಾರಿ ಚಾಲನೆ ನೀಡಿದ್ದು ಬಿಟ್ಟರೆ ಉಳಿದದ್ದೇನು ಆಗಿಲ್ಲ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ