ಒಡೆದ ವರುಣಾ ನಾಲೆ: ಫಸಲು ಜಲಮಯ


ಶ್ರೀರಂಗಪಟ್ಟಣ ತಾಲೂಕು ಬೆಳಗೊಳದ ಬಳಿ ವರುಣ ನಾಲೆ ಒಡೆದು ನೂರಾರು ಎಕರೆ ಕೃಷಿ ಭೂಮಿ ಜಲಾವೃತಗೊಂಡಿದೆ. ಇದರಿಂದ ಲಕ್ಷಾಂತರು ರೂ. ನಷ್ಟಗೊಂಡಿದ್ದು, ರೈತರು ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ