ಅಂಕನಹಳ್ಳಿ ಗ್ರಾಮಸ್ಥರಿಗೆ ಕೈಗೆಟುಕದ ಕೈಸರಳ್ಳಿ


ಕೊಡಗು -ಹಾಸನ ಜಿಲ್ಲೆಯನ್ನು ಬೆಸೆಯುವ ಸಂಪರ್ಕ ರಸ್ತೆ ನಿರ್ಮಾಣ ಕಾಮಗಾರಿಗೆ ಎದುರಾಗಿರುವ ಅಡಚಣೆಗಳು ಸದ್ಯಕ್ಕೆ ಬಗೆಹರಿಯುವ ಲಕ್ಷಣಗಳು ಕಾಣುತ್ತಿಲ್ಲ. ಖಾಸಗಿ ವ್ಯಕ್ತಿಯೊಬ್ಬರು ಎತ್ತುತ್ತಿರುವ ತಕರಾರಿನಿಂದ ರಸ್ತೆ ನಿರ್ಮಾಣ ಕಾಮಗಾರಿ ಯೋಜನೆ ನನೆಗುದಿಗೆ ಬಿದ್ದಿದೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ