ದೇವರ ಹೆಸರಿನಲ್ಲಿ ಉದ್ಯಾನ ಸ್ವಾಹಕ್ಕೆ ಸನ್ನಾಹ


ನಗರದ ತೊಣಚಿಕೊಪ್ಪಲು ಬಡಾವಣೆಯ ಜನರಲ್ಲಿ ಧಾರ್ಮಿಕ ಭಾವನೆ ಕೆರಳಿಸಿ, ಉದ್ಯಾನವನ್ನೇ ನುಂಗುವ ಪ್ರಯತ್ನ ಸದ್ದಿಲ್ಲದೇ ಆರಂಭಗೊಂಡಿದೆ. ಇದಕ್ಕೆ ಸ್ಥಳೀಯ ಪಾಲಿಕೆ ಸದಸ್ಯರ ಪರೋಕ್ಷ ಬೆಂಬಲವೂ ಇದೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ