ಮೈಸೂರಿನಲ್ಲಿ ಆರ್ಎಸ್ಎಸ್ ತರುಣ ಸಮಾವೇಶ


ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮೈಸೂರು, ಚಾಮರಾಜನಗರ ಜಿಲ್ಲೆಯ 'ತರುಣ ಸಮಾವೇಶ'ನಗರದಲ್ಲಿ ಭಾನುವಾರ ನಡೆಯಿತು. ಸಂಘದ ಹಿರಿಯ ಪ್ರಚಾರ ಕೃ.ಸೂರ್ಯನಾರಾಯಣರಾವ್ ಮಾತನಾಡಿ, ಸಂಘವನ್ನು ಹತ್ತಿಕ್ಕುವ ಪ್ರಯತ್ನಗಳ ವಿರುದ್ಧ ಕಿಡಿಕಾರಿದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ