ಸರಕಾರದಿಂದಲೇ ಕುಂಭಮೇಳ: ಮುಖ್ಯಮಂತ್ರಿ



ತಿರುಮಕೂಡಲು ನರಸೀಪುರ ತ್ರಿವೇಣಿ ಸಂಗಮದಲ್ಲಿ ನಡೆದ ಕುಂಭಮೇಳ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಮುಂದಿನ ದಿನಗಳಲ್ಲಿ ಕುಂಭಮೇಳವನ್ನು ಸರಕಾರಿ ಕಾರ್ಯಕ್ರಮವನ್ನಾಗಿ ಆಚರಿಸಲಾಗುವುದು ಎಂದು ಹೇಳಿದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ