ಹಣ ನುಂಗಿದರೆ ಕ್ರಿಮಿನಲ್ ಕೇಸ್ 'ಖಾತ್ರಿ'



ಜಿಲ್ಲೆಯಲ್ಲಿ ಉದ್ಯೋಗ ಖಾತ್ರಿ ಯೋಜನೆ ಹಳ್ಳ ಹಿಡಿದಿರುವುದನ್ನು ಅರಿತ ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಎನ್.ಮಂಜುಳಾ ಮೇಜರ್ ಸರ್ಜರಿಗೆ ಮುಂದಾಗಿದ್ದಾರೆ. ಇದರ ಪರಿಣಾಮವೇ ಇಬ್ಬರು ಗ್ರಾ.ಪಂ. ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ