ಪವಡಿಸಿದ ವೆಂಕಟೇಶ

ಪಿರಿಯಾಪಟ್ಟಣ ಪಟ್ಟಣ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳಾಗಲಿ, ಅಧಿಕಾರಿಗಳಾಗಲಿ ಸುಗಮ ರಸ್ತೆ  ವ್ಯವಸ್ಥೆಯ ಬಗ್ಗೆ ಚಿಂತಿಸೇ ಇಲ್ಲ. ಜಿಲ್ಲೆಯ ಹಿರಿಯ ಶಾಸಕರಲ್ಲಿ ಒಬ್ಬರಾದ ಕೆ.ವೆಂಕಟೇಶ್ ಗ್ರಾಮಾಂತರ ರಸ್ತೆಗಳಿರಲಿ, ಪಟ್ಟಣದ ರಸ್ತೆಗಳ ಬಗ್ಗೆಯೂ ತಲೆಕೆಡಿಸಿಕೊಂಡಿದ್ದು ಕಡಿಮೆಯೇ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ