ಹೆಬ್ಬಾಳು
ಇನ್ಫೋಸಿಸ್ ರೀತಿಯಲ್ಲಿ ಯಾವುದೇ ಖಾಸಗಿ ಸಂಸ್ಥೆಗಳು ನಾಡಿನ ಅಭಿವೃದ್ಧಿಗೆ ಸರಕಾರದೊಂದಿಗೆ ಕೈ ಜೋಡಿಸಿದರೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ,
ಹೆಬ್ಬಾಳ ಕೈಗಾರಿಕೆ ಪ್ರದೇಶದಲ್ಲಿ ಇನ್ಫೋಸಿಸ್ ಟೆಕ್ನಾಲಜೀಸ್ ನವರು ನಿರ್ಮಿಸಿದ ಆಧುನಿಕ ಅಗ್ನಿ ಶಾಮಕ ಠಾಣೆ ಹಾಗೂ ೧೪ ವಸತಿ ಗೃಹಗಳನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದರು.
ಮೈಸೂರು ದಸರಾ ಎಷ್ಟೊಂದು ಸುಂದರ ! ಸುಸ್ವಾಗತ : ವಿಕ ವೀಕ್ಷಣೆ - ದಸರಾ ೨೦೧೧
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ