ಅಜ್ಜಮಾಡ ರಮೇಶ್ ಕುಟ್ಟಪ್ಪ ಮಡಿಕೇರಿ
ಮಡಿಕೇರಿ ನಗರಸಭೆಯಲ್ಲಿ ಸ್ಪಷ್ಟ ಬಹುಮತ ಹೊಂದಿಲ್ಲದ ಹಿನ್ನೆಲೆಯಲ್ಲಿ `ಆಪರೇಷನ್ ಕಮಲ' ದ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿಯಲು ಬಿಜೆಪಿ ಮುಂದಾಗಿದೆ. ಕಾಂಗ್ರೆಸ್ ಪಕ್ಷದಿಂದ ಅಧ್ಯಕ್ಷ ಸ್ಥಾನದ ಸ್ಪರ್ಧಿಯಾಗಿದ್ದ ಎಚ್.ಎಂ. ನಂದಕುಮಾರ್ ಅವರನ್ನೇ ಸೆಳೆದುಕೊಂಡು ಅಧ್ಯಕ್ಷರನ್ನಾಗಿಸಲು ಬಿಜೆಪಿ ಮುಂದಾಗಿರುವುದು ಬೆಳಕಿಗೆ ಬಂದಿದೆ.
ರಾಜಕೀಯ ಲೆಕ್ಕಾಚಾರಗಳನ್ನು ತಲೆಕೆಳಗೆ ಮಾಡಿ ಪ್ರಥಮ ಬಾರಿಗೆ ಸದಸ್ಯರಾಗಿ ಆಯ್ಕೆಯಾಗಿದ್ದ ಪಿ.ಡಿ. ಪೊನ್ನಪ್ಪ ಅವರನ್ನು ಪ್ರಥಮ ಅವಧಿಯ ಅಧ್ಯಕ್ಷರನ್ನಾಗಿ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಬಿಜೆಪಿ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಎಂ.ಪಿ. ಸುನೀಲ್ ಸುಬ್ರಹ್ಮಣಿ ಪ್ರಸ್ತುತ ಆಪರೇಷನ್ ಕಮಲದ ರೂವಾರಿ.
ಮೈಸೂರು ದಸರಾ ಎಷ್ಟೊಂದು ಸುಂದರ ! ಸುಸ್ವಾಗತ : ವಿಕ ವೀಕ್ಷಣೆ - ದಸರಾ ೨೦೧೧
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ