೨೨ ಯೋಜನೆ ೨ವಾರದೊಳಗೆ ಮುಗಿಸಲು ಸೂಚನೆ

*ವಿಕ ಸುದ್ದಿಲೋಕ ಮಡಿಕೇರಿ
ಜಿಲ್ಲೆಯಲ್ಲಿ ಅಪೂರ್ಣವಾದ ೨೨ ಕುಡಿಯುವ ನೀರಿನ ಯೋಜನೆಯನ್ನು ೨ ವಾರದೊಳಗೆ ಪೂರ್ಣಗೊಳಿಸುವಂತೆ ಸಂಬಂಧಿಸಿದವರಿಗೆ ಸೂಚಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಶಾಂತೆಯಂಡ ರವಿ ಕುಶಾಲಪ್ಪ ಹೇಳಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ