ಬೊಗಸೆಗೆ ಸಿಕ್ಕ ನೀರು, ಏರಲಿಲ್ಲ ಗಂಟಲಿಗೆ

ನೀರಿನ ಸಮಸ್ಯೆ ಎದುರಿಸುತ್ತಿರುವ ಜನಸಾಮಾನ್ಯರ ಕೂಗು ಜನಪ್ರತಿನಿಧಿಗಳು- ಅಧಿಕಾರಿಗಳಿಗೆ ಕೇಳಿಸುತ್ತಿಲ್ಲ. ಆಡಳಿತಗಾರರ ಇಚ್ಛಾಶಕ್ತಿ ಕೊರತೆಯಿಂದ ಜನ ಪ್ರತಿ ಬೇಸಿಗೆಯಲ್ಲಿಯೂ ನೀರಿನ ಸಮಸ್ಯೆ ಅನುಭವಿಸುತ್ತಿದ್ದಾರೆ. ನೀರಿನ ಸಮಸ್ಯೆ ದೊಡ್ಡ ವಿಷಯವೇ ಅಲ್ಲ ಅನ್ನೋ ರೀತಿ ಜನ ಸಮಸ್ಯೆಯನ್ನು ಮೈಗೂಡಿಸಿಕೊಂಡಿದ್ದಾರೆ ಎನ್ನುತ್ತಾರೆ ಚೆಟ್ಟಂಗಡ ರವಿ ಸುಬ್ಬಯ್ಯ, ಸಣ್ಣುವಂಡ ಕಿಶೋರ್ ನಾಚಪ್ಪ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ