* ಕುಂದೂರು ಉಮೇಶಭಟ್ಟ, ಮೈಸೂರು
ಜಲಾಶಯ,ನದಿಗಳನ್ನು ಬೆನ್ನಿಗೆ ಕಟ್ಟಿಕೊಂಡಿದ್ದರೂ ಜಿಲ್ಲೆಯಲ್ಲಿ ಕುಡಿಯುವ ನೀರು ಸಮಸ್ಯೆ. ಈ ಹಿನ್ನೆಲೆಯಲ್ಲಿ,ಜನರ ಬಾಯಾರಿಕೆ ನೀಗಿಸಲು ಜಿಲ್ಲಾ ಪಂಚಾಯಿತಿ ಕಾರ್ಯಪಡೆ ಸಿದ್ದವಾಗಿದೆ.
ಪ್ರತಿ ಗ್ರಾಮದಲ್ಲಿ ಬೇಸಿಗೆ ವೇಳೆ ತಲೆದೋರುವ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ಪ್ರತಿ ತಾಲೂಕಿನಲ್ಲಿ ಕಂಟ್ರೋಲ್ರೂಂ ವ್ಯವಸ್ಥೆಯಾಗಿದೆ. ಎಲ್ಲಾ ತಾಲೂಕು ಪಂಚಾಯಿತಿ ಕಚೇರಿಗಳಲ್ಲಿ ೨೪X೭ ಆಧಾರದ ಸೇವಾ ಕೇಂದ್ರವನ್ನು ಆರಂಭಿಸಲು ಜಿಪಂ ಸಿಇಒ ಜಿ.ಸತ್ಯವತಿ ಸೂಚಿಸಿದ್ದು, ಏಪ್ರಿಲ್ ೮ರ ಹೊತ್ತಿಗೆ ಸೇವಾ ಕೇಂದ್ರ ಅಣಿಯಾಗಲಿವೆ.
ಜಲಾಶಯ,ನದಿಗಳನ್ನು ಬೆನ್ನಿಗೆ ಕಟ್ಟಿಕೊಂಡಿದ್ದರೂ ಜಿಲ್ಲೆಯಲ್ಲಿ ಕುಡಿಯುವ ನೀರು ಸಮಸ್ಯೆ. ಈ ಹಿನ್ನೆಲೆಯಲ್ಲಿ,ಜನರ ಬಾಯಾರಿಕೆ ನೀಗಿಸಲು ಜಿಲ್ಲಾ ಪಂಚಾಯಿತಿ ಕಾರ್ಯಪಡೆ ಸಿದ್ದವಾಗಿದೆ.
ಪ್ರತಿ ಗ್ರಾಮದಲ್ಲಿ ಬೇಸಿಗೆ ವೇಳೆ ತಲೆದೋರುವ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ಪ್ರತಿ ತಾಲೂಕಿನಲ್ಲಿ ಕಂಟ್ರೋಲ್ರೂಂ ವ್ಯವಸ್ಥೆಯಾಗಿದೆ. ಎಲ್ಲಾ ತಾಲೂಕು ಪಂಚಾಯಿತಿ ಕಚೇರಿಗಳಲ್ಲಿ ೨೪X೭ ಆಧಾರದ ಸೇವಾ ಕೇಂದ್ರವನ್ನು ಆರಂಭಿಸಲು ಜಿಪಂ ಸಿಇಒ ಜಿ.ಸತ್ಯವತಿ ಸೂಚಿಸಿದ್ದು, ಏಪ್ರಿಲ್ ೮ರ ಹೊತ್ತಿಗೆ ಸೇವಾ ಕೇಂದ್ರ ಅಣಿಯಾಗಲಿವೆ.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ