*ಪ್ರಸಾದ್ ಲಕ್ಕೂರು ಚಾಮರಾಜನಗರ
ಪಶುಪಾಲನೆ ಇಲಾಖೆ ರಾಜ್ಯದಲ್ಲೇ ಪ್ರಥಮ ಬಾರಿಗೆ ಜಿಲ್ಲೆಯಲ್ಲಿ ಕೈಗೆತ್ತಿಕೊಂಡ ಪಶು ಮೇವು ಅಭಿವೃದ್ಧಿ ಯೋಜನೆ ಯಶಸ್ವಿಯಾಗಿದ್ದು, ರಾಜ್ಯಾದ್ಯಂತ ವಿಸ್ತರಿಸಲು ಚಿಂತನೆ ನಡೆಸಿದೆ.
ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಪಶುಪಾಲನೆ ಇಲಾಖೆ ಜಿಲ್ಲೆಯಲ್ಲಿ ಪಶು ಹಸಿರು ಮೇವು ಬೆಳೆದಿದೆ. ಈ ಯೋಜನೆಯಡಿ ಆಂಧ್ರಪ್ರದೇಶ ಪ್ರಥಮವಾಗಿ ಹಸಿರು ಮೇವು ಬೆಳೆಯಲು ಆರಂಭಿಸಿತು. ನಂತರ ರಾಜ್ಯದಲ್ಲಿ ಚಾಮರಾಜನಗರ ಜಿಲ್ಲೆ ಪ್ರಥಮ ಬಾರಿಗೆ ಪ್ರಯೋಗಿಸಿ ಯಶಸ್ವಿಯಾಗಿದೆ.
ಇದರಿಂದ ಆಕರ್ಷಿತರಾದ ಪಶುಪಾಲನೆ ಇಲಾಖೆ ಕಾರ್ಯದರ್ಶಿಯವರು ರಾಜ್ಯಾದ್ಯಂತ ವಿಸ್ತರಿಸಲು ಚಿಂತಿಸಿದ್ದಾರೆ. ಈ ಹಿಂದೆ ಸಿದ್ಧಪಡಿಸಿದ್ದ ಕ್ರಿಯಾ ಯೋಜನೆ ಕಳುಹಿಸುವಂತೆ ಜಿಲ್ಲಾ ಪಶುಪಾಲನೆ ಉಪ ನಿರ್ದೇಶಕರಿಗೆ ಸೂಚಿಸಿದ್ದಾರೆ.
ಪಶುಪಾಲನೆ ಇಲಾಖೆ ರಾಜ್ಯದಲ್ಲೇ ಪ್ರಥಮ ಬಾರಿಗೆ ಜಿಲ್ಲೆಯಲ್ಲಿ ಕೈಗೆತ್ತಿಕೊಂಡ ಪಶು ಮೇವು ಅಭಿವೃದ್ಧಿ ಯೋಜನೆ ಯಶಸ್ವಿಯಾಗಿದ್ದು, ರಾಜ್ಯಾದ್ಯಂತ ವಿಸ್ತರಿಸಲು ಚಿಂತನೆ ನಡೆಸಿದೆ.
ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಪಶುಪಾಲನೆ ಇಲಾಖೆ ಜಿಲ್ಲೆಯಲ್ಲಿ ಪಶು ಹಸಿರು ಮೇವು ಬೆಳೆದಿದೆ. ಈ ಯೋಜನೆಯಡಿ ಆಂಧ್ರಪ್ರದೇಶ ಪ್ರಥಮವಾಗಿ ಹಸಿರು ಮೇವು ಬೆಳೆಯಲು ಆರಂಭಿಸಿತು. ನಂತರ ರಾಜ್ಯದಲ್ಲಿ ಚಾಮರಾಜನಗರ ಜಿಲ್ಲೆ ಪ್ರಥಮ ಬಾರಿಗೆ ಪ್ರಯೋಗಿಸಿ ಯಶಸ್ವಿಯಾಗಿದೆ.
ಇದರಿಂದ ಆಕರ್ಷಿತರಾದ ಪಶುಪಾಲನೆ ಇಲಾಖೆ ಕಾರ್ಯದರ್ಶಿಯವರು ರಾಜ್ಯಾದ್ಯಂತ ವಿಸ್ತರಿಸಲು ಚಿಂತಿಸಿದ್ದಾರೆ. ಈ ಹಿಂದೆ ಸಿದ್ಧಪಡಿಸಿದ್ದ ಕ್ರಿಯಾ ಯೋಜನೆ ಕಳುಹಿಸುವಂತೆ ಜಿಲ್ಲಾ ಪಶುಪಾಲನೆ ಉಪ ನಿರ್ದೇಶಕರಿಗೆ ಸೂಚಿಸಿದ್ದಾರೆ.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ