ಗ್ರಾಮಗಳು, ಪ್ರಾಣಿ ಪಕ್ಷಿಗಳನ್ನು ದತ್ತು ತೆಗೆದುಕೊಳ್ಳುವುದು, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳನ್ನು ದತ್ತು ಪಡೆದು ಅವರ ವಿದ್ಯಾಭ್ಯಾಸಕ್ಕೆ ಅನುಕೂಲ ಕಲ್ಪಿಸುವುದು ಇತ್ತೀಚಿನ ದಿನಗಳಲ್ಲಿ ರೂಢಿಯಾಗಿದೆ. ಆದರೆ ದಶಕಗಳ ಹಿಂದೆ ಈ ರೀತಿ ಕಲ್ಪನೆಯೇ ಇಲ್ಲದ ಸಮಯದಲ್ಲಿ ಗ್ರಾಮಗಳನ್ನು ದತ್ತು ತೆಗೆದು ಕೊಂಡು ಅಲ್ಲಿ ಶಿಶು ವಿಹಾರಗಳನ್ನು ತೆರೆದು ಜ್ಞಾನ ದಾಸೋಹಕ್ಕೆ ಮುಂದಾದವರು ೭೭ರ ಹರೆಯದ ವಾಣಿ ವೆಂಕಟರಾಂ.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ