ವಿಕ ವಿಶೇಷ ಮೈಸೂರು
ಆರನೇ ತರಗತಿಯಿಂದ ಆಂಗ್ಲ ಮಾಧ್ಯಮ ಸರಕಾರಿ ಶಾಲೆ ಆರಂಭಿಸಬೇಕೆಂಬ ಚಿಂತನೆ ವಿರುದ್ಧ ಗೋಕಾಕ್ ಮಾದರಿಯ ಚಳವಳಿ ನಡೆಸಲು ಹೋರಾಟಗಾರರು ಚಿಂತನ-ಮಂಥನ ನಡೆಸುತ್ತಿರುವ ಹೊತ್ತಲ್ಲಿಯೇ,ಜಿಲ್ಲೆಯ ಆರು ಕಡೆ ಸರಕಾರ ಅದೇ ಮಾದರಿಯ ಆಂಗ್ಲ ಮಾಧ್ಯಮ ಶಾಲೆಗಳನ್ನು ಸದ್ದಿಲ್ಲದೆ ನಡೆಸುತ್ತಿದೆ.
ರಾಜ್ಯಸರಕಾರದ ಸಹಭಾಗಿತ್ವದಲ್ಲಿ ಕೇಂದ್ರ ಪುರಸ್ಕೃತ ಯೋಜನೆಯಡಿ ಕಳೆದ ವರ್ಷವಷ್ಟೇ ಆರಂಭವಾಗಿರುವ ಈ ಎಲ್ಲ ಶಾಲೆಗಳಿಗೆ ಪ್ರವೇಶ ಬಯಸಿ ಜಿಲ್ಲೆಯ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಾಮಾನ್ಯ ಪರೀಕ್ಷೆ ಬರೆದಿದ್ದರು. `ಪ್ರತಿ ಶಾಲೆಗೆ ೮೦ ವಿದ್ಯಾರ್ಥಿಗಳಂತೆ ಒಟ್ಟು ೪೮೦ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ' ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ನಾಗೇಂದ್ರಕುಮಾರ್ ವಿಜಯ ಕರ್ನಾಟಕಕ್ಕೆ ತಿಳಿಸಿದರು.
ಆರನೇ ತರಗತಿಯಿಂದ ಆಂಗ್ಲ ಮಾಧ್ಯಮ ಸರಕಾರಿ ಶಾಲೆ ಆರಂಭಿಸಬೇಕೆಂಬ ಚಿಂತನೆ ವಿರುದ್ಧ ಗೋಕಾಕ್ ಮಾದರಿಯ ಚಳವಳಿ ನಡೆಸಲು ಹೋರಾಟಗಾರರು ಚಿಂತನ-ಮಂಥನ ನಡೆಸುತ್ತಿರುವ ಹೊತ್ತಲ್ಲಿಯೇ,ಜಿಲ್ಲೆಯ ಆರು ಕಡೆ ಸರಕಾರ ಅದೇ ಮಾದರಿಯ ಆಂಗ್ಲ ಮಾಧ್ಯಮ ಶಾಲೆಗಳನ್ನು ಸದ್ದಿಲ್ಲದೆ ನಡೆಸುತ್ತಿದೆ.
ರಾಜ್ಯಸರಕಾರದ ಸಹಭಾಗಿತ್ವದಲ್ಲಿ ಕೇಂದ್ರ ಪುರಸ್ಕೃತ ಯೋಜನೆಯಡಿ ಕಳೆದ ವರ್ಷವಷ್ಟೇ ಆರಂಭವಾಗಿರುವ ಈ ಎಲ್ಲ ಶಾಲೆಗಳಿಗೆ ಪ್ರವೇಶ ಬಯಸಿ ಜಿಲ್ಲೆಯ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಾಮಾನ್ಯ ಪರೀಕ್ಷೆ ಬರೆದಿದ್ದರು. `ಪ್ರತಿ ಶಾಲೆಗೆ ೮೦ ವಿದ್ಯಾರ್ಥಿಗಳಂತೆ ಒಟ್ಟು ೪೮೦ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ' ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ನಾಗೇಂದ್ರಕುಮಾರ್ ವಿಜಯ ಕರ್ನಾಟಕಕ್ಕೆ ತಿಳಿಸಿದರು.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ