ಫಾಲಲೋಚನ ಆರಾಧ್ಯ ಚಾಮರಾಜನಗರ/ ಎಂ. ಗುರುಸ್ವಾಮಿ ಕೊಳ್ಳೇಗಾಲ
ಭರಚುಕ್ಕಿ ಜಲಪಾತ ಮಳೆಗಾಲದಲ್ಲಿ ಪ್ರವಾಸಿಗರ ಆಕರ್ಷಣೆ ಕೇಂದ್ರವಷ್ಟೇ ಅಲ್ಲ, ಪ್ರವಾಸಿಗರ ಪ್ರಾಣಹಾನಿಯ ತಾಣವಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಪ್ರದೇಶದಲ್ಲಿ ಈಜಲು ಹೋಗಿ ೪ ವರ್ಷಗಳಲ್ಲಿ ಮೃತಪಟ್ಟವರ ಸಂಖ್ಯೆ ಬರೋಬ್ಬರಿ ೪೩ !
ಕಳೆದ ಒಂದೂವರೆ ವರ್ಷದಲ್ಲೇ ೨೦ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಆದರೂ ಇಲ್ಲಿ ರಕ್ಷಣಾ ಸಿಬ್ಬಂದಿ ಇಲ್ಲ. ಜಿಲ್ಲಾಡಳಿತ ಎಚ್ಚೆತ್ತುಕೊಂಡಿಲ್ಲ.
ಭರಚುಕ್ಕಿ ಜಲಪಾತ ಮಳೆಗಾಲದಲ್ಲಿ ಪ್ರವಾಸಿಗರ ಆಕರ್ಷಣೆ ಕೇಂದ್ರವಷ್ಟೇ ಅಲ್ಲ, ಪ್ರವಾಸಿಗರ ಪ್ರಾಣಹಾನಿಯ ತಾಣವಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಪ್ರದೇಶದಲ್ಲಿ ಈಜಲು ಹೋಗಿ ೪ ವರ್ಷಗಳಲ್ಲಿ ಮೃತಪಟ್ಟವರ ಸಂಖ್ಯೆ ಬರೋಬ್ಬರಿ ೪೩ !
ಕಳೆದ ಒಂದೂವರೆ ವರ್ಷದಲ್ಲೇ ೨೦ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಆದರೂ ಇಲ್ಲಿ ರಕ್ಷಣಾ ಸಿಬ್ಬಂದಿ ಇಲ್ಲ. ಜಿಲ್ಲಾಡಳಿತ ಎಚ್ಚೆತ್ತುಕೊಂಡಿಲ್ಲ.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ