ವಿಕ ಸುದ್ದಿಲೋಕ ವೀರನಹೊಸಳ್ಳಿ (ಹುಣಸೂರು ತಾಲೂಕು)
ವಿಶ್ವವಿಖ್ಯಾತ ಮೈಸೂರು ದಸರೆಯ ಪ್ರಮುಖ ಆಕರ್ಷಣೆ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ `ಬಲರಾಮ' ನೇತೃತ್ವದ ಗಜಪಡೆಯ ಮೊದಲ ತಂಡ ಸೋಮವಾರ ಕಾಡಿನಿಂದ ನಾಡಿಗೆ ಪಯಣ ಬೆಳೆಸಿತು.
ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮ ವೀರನಹೊಸಹಳ್ಳಿ ಗೇಟ್ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ,ಜಿಲ್ಲಾ ಉಸ್ತುವಾರಿ ಸಚಿವರಿಲ್ಲದ ಕಾರಣ ಗೃಹಮಂಡಳಿ ಅಧ್ಯಕ್ಷ ಜಿ.ಟಿ.ದೇವೇಗೌಡ ಪುಷ್ಪಾರ್ಚನೆ ಮಾಡಿ `ಗಜಪಯಣ'ಕ್ಕೆ ಚಾಲನೆ ನೀಡಿದರು.
ವಿಶ್ವವಿಖ್ಯಾತ ಮೈಸೂರು ದಸರೆಯ ಪ್ರಮುಖ ಆಕರ್ಷಣೆ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ `ಬಲರಾಮ' ನೇತೃತ್ವದ ಗಜಪಡೆಯ ಮೊದಲ ತಂಡ ಸೋಮವಾರ ಕಾಡಿನಿಂದ ನಾಡಿಗೆ ಪಯಣ ಬೆಳೆಸಿತು.
ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮ ವೀರನಹೊಸಹಳ್ಳಿ ಗೇಟ್ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ,ಜಿಲ್ಲಾ ಉಸ್ತುವಾರಿ ಸಚಿವರಿಲ್ಲದ ಕಾರಣ ಗೃಹಮಂಡಳಿ ಅಧ್ಯಕ್ಷ ಜಿ.ಟಿ.ದೇವೇಗೌಡ ಪುಷ್ಪಾರ್ಚನೆ ಮಾಡಿ `ಗಜಪಯಣ'ಕ್ಕೆ ಚಾಲನೆ ನೀಡಿದರು.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ