ಸವಾಲು ನಂದು, ಜವಾಬು ನಿಂದು


ರಾಜಕೀಯವೇ ಉಸಿರಾಗಿರುವ ಮಂಡ್ಯ ಜಿಲ್ಲೆಯಲ್ಲಿ ಪ್ರತಿ ಚುನಾವಣೆಯಲ್ಲೂ ಬೆಟ್ಟಿಂಗ್ ಭರಾಟೆ ಇದ್ದೇ ಇರುತ್ತದೆ. ಈ ಬಾರಿ ಹೊಲ, ಗದ್ದೆ, ಜಾನುವಾರು, ಬೆಳೆ, ಕಾರು, ಬೈಕ್ ಅನ್ನು ಪಣಕ್ಕಿಟ್ಟಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ