ದಸರೆ ಗಜಪಯಣಕ್ಕೆ ಅದ್ಧೂರಿ ಚಾಲನೆ


ವಿಶ್ವವಿಖ್ಯಾತ ಮೈಸೂರು ದಸರೆಯ ಪ್ರಮುಖ ಆಕರ್ಷಣೆ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ 'ಬಲರಾಮ'ನೇತೃತ್ವದ ಗಜಪಡೆ ಗುರುವಾರ ಹುಣಸೂರು ತಾಲೂಕಿನ ಕಾಡಂಚಿನ ಗ್ರಾಮ ವೀರನಹೊಸಹಳ್ಳಿಯಿಂದ ನಾಡಿಗೆ ಪ್ರಯಾಣ ಬೆಳೆಸಿತು. ಜಿಲ್ಲಾ ಉಸ್ತುವಾರಿ ಸಚಿವೆ ಶೋಭಾ ಕರಂದ್ಲಾಜೆ ಪುಷ್ಪಾರ್ಚನೆ ಮಾಡಿ 'ಗಜಪಯಣ'ಕ್ಕೆ ಚಾಲನೆ ನೀಡಿದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ